ಟೋಲ್‌ ಗೇಟ್‌ ಪ್ರತಿಭಟನೆ | ಸುರತ್ಕಲ್ ಟೋಲ್ ಗೇಟ್ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ |

October 28, 2022
10:45 AM

ಮಂಗಳೂರು ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ. 28 ರಿಂದ ನ. 3 ಸಂಜೆ 6 ತನಕ ಸೆಕ್ಷನ್ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೋಲಿಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸೆಕ್ಷನ್ ಜಾರಿಯಲ್ಲಿರುವ ಭಾಗದಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಚಿತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯವುದು, ಪಟಾಕಿ ಸಿಡಿಸುವುದು, ಕಲ್ಲೆಸೆತ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?
May 16, 2024
2:00 PM
by: The Rural Mirror ಸುದ್ದಿಜಾಲ
Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |
May 16, 2024
1:58 PM
by: ಸಾಯಿಶೇಖರ್ ಕರಿಕಳ
ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ
May 15, 2024
11:31 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror