Advertisement
ಸುದ್ದಿಗಳು

ಟೋಲ್‌ ಗೇಟ್‌ ಪ್ರತಿಭಟನೆ | ಸುರತ್ಕಲ್ ಟೋಲ್ ಗೇಟ್ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ |

Share

ಮಂಗಳೂರು ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ. 28 ರಿಂದ ನ. 3 ಸಂಜೆ 6 ತನಕ ಸೆಕ್ಷನ್ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೋಲಿಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸೆಕ್ಷನ್ ಜಾರಿಯಲ್ಲಿರುವ ಭಾಗದಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಚಿತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯವುದು, ಪಟಾಕಿ ಸಿಡಿಸುವುದು, ಕಲ್ಲೆಸೆತ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

14 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago