#TomatoPrice| ಟೊಮೆಟೋ ಬೆಳದ ಆಂಧ್ರದ ರೈತನಿಗೆ ₹4 ಕೋಟಿ ಲಾಭ | ಕೋಲಾರದಲ್ಲಿ ತಂದು ಮಾರಿ ಬೆಲೆ ಕುದುರಿಸಿಕೊಂಡ ರೈತ

July 30, 2023
8:03 PM
ಇಲ್ಲೋಬ್ಬ ರೈತ ಕೇವಲ 45 ದಿನಗಳಲ್ಲಿ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದ್ದಾರೆ. ಹೌದು, ಆಂಧ್ರಪ್ರದೇಶದ ಚಿತ್ತೂರಿನಲ್ಲಿ 22 ಎಕರೆ ಹೊಲದಲ್ಲಿ ಟೊಮೆಟೊ ಬೆಳೆದಿದ್ದ ಮುರಳಿ ಎಂಬ ರೈತ, ಎಲ್ಲಾ ಟೊಮೆಟೊವನ್ನು ಕೋಲಾರಕ್ಕೆ ತಂದು ಮಾರಿ 4 ಕೋಟಿ ಆದಾಯ ಗಳಿಸಿದ್ದಾರೆ.

ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಅನ್ನೊ ಮಾತಿದೆ. ಆದ್ರೆ ಈಗ ಮಾತ್ರ ಟೊಮೆಟೋ ಬೆಳೆಗಾರರ ಕಾಲ. ಯಾರಿಗೂ ಬೇಡದೆ ರಸ್ತೆಯಲ್ಲಿ ಚೆಲ್ಲುತ್ತಿದ್ದ ಟೋಮೇಟೋಗೆ ಬಂಗಾರದ ಬೆಲೆ ಬಂದಿದೆ. ಟೊಮೆಟೋ ಬೆಳೆದ ರೈತರ ಅದೃಷ್ಟ ಕುಲಾಯಿಸಿದೆ. ಇಲ್ಲೊಬ್ಬ ರೈತ ಕೇವಲ 45 ದಿನಗಳಲ್ಲಿ 4 ಕೋಟಿ ಲಾಭ ಮಾಡಿಕೊಂಡಿದ್ದಾರೆ. ಟೊಮೆಟೊ ಬೆಲೆ ಗಗನಕ್ಕೇರಿರುವುದರಿಂದ ಟೊಮೆಟೊ ರೈತ ಮುರಳಿ ಹಣೆಬರಹವೇ ಬದಲಾಗಿದೆ. ಇವರು ಹಾಕಿದ ಟೊಮೆಟೊ ಬೆಳೆ ಸಿರಿ-ಸಂಪತ್ತು ತಂದು ಕೊಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
June 30, 2026
11:08 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror