Advertisement
ಸುದ್ದಿಗಳು

#TomatoPriceHike | ಟೊಮೆಟೋ ಬೆಲೆಗೆ ಪ್ರಾಣವೇ ಹೋಯ್ತು…! | 30 ಲಕ್ಷ ರೂಪಾಯಿ ಗಳಿಸಿದ್ದ ರೈತ ದರೋಡೆಕೋರರಿಗೆ ಬಲಿ..! |

Share

ಟೊಮೆಟೋ….! ಇದೊಂದು ಅತ್ತ ಹಣ್ಣು ಅಲ್ಲ.. ಇತ್ತ ತರಕಾರಿಯೂ ಅಲ್ಲ. ಕೇವಲ ಹುಣಸೇ ಹಣ್ಣಿಗೆ ಪರಿಯಾಯವಾಗಿ ಸೃಷ್ಟಿಸಲಾಗಿದೆ. ಅಡುಗೆಯಲ್ಲಿ ನೈಸರ್ಗಿಕವಾಗಿ ರುಚಿ ಬೇಕೆಂದರೆ ಹುಣಸೆ ಹಣ್ಣನ್ನು ಮಾತ್ರ ಬಳಸಿ, ಟೊಮೆಟೋ ಕೇವಲ ರುಚಿ ನೀಡಬಲ್ಲದೇ ಹೊರತು ಆರೋಗ್ಯವನ್ನಲ್ಲ.. ಹೀಗಂತ ಹೇಳಿದವರು ಆಹಾರ ತಜ್ಞರೊಬ್ಬರು.  ಆದರೆ ಈ ಟೊಮೆಟೋಗಾಗಿ ಕೊಲೆಯೇ ನಡೆದು ಹೋಯ್ತು….!

Advertisement
Advertisement
Advertisement
Advertisement
Advertisement

ಈಗ ಮಾತ್ರ ಟೊಮೆಟೊಗೆ ಕಾಲ ಬಂದಿದೆ ಅಷ್ಟೆ…!   ಬೆಲೆ ಏರಿಕೆಯಾಗಿ ಜನ ಕಂಗಾಲಾದ್ರೆ, ಟೊಮೆಟೋ ಕಾಪಾಡಿಕೊಳ್ಳಲು ವ್ಯಾಪಾರಸ್ಥರು, ರೈತರು ಪರದಾಡುತ್ತಿದ್ದಾರೆ. ಕೆಲವೆಡೆ ಟೊಮೆಟೋ ಕಳ್ಳತನ ತಡೆಯಲು ಅಂಗಡಿಗೆ ಸಿಸಿಟಿವಿ ಹಾಕಿಸಿದ್ದು, ಇನ್ನೊಂದು ಕಡೆ ಕಾವಲುಗಾರರನ್ನು ನೇಮಿಸಿದ್ದು ಸುದ್ದಿಯಾಗಿತ್ತು. ಈ ಮಧ್ಯೆ ಕೊಯ್ಲಿಗೆ ಬಂದಿದ್ದ ಟನ್‌ಗಟ್ಟಲೆ ಟೊಮೆಟೋವನ್ನು ಗದ್ದೆಗೆ ನುಗ್ಗಿ ಕಳ್ಳರು ರಾತ್ರೋ ರಾತ್ರಿ ಕದ್ದು ಬೆಳಗಾರರ ಕುಟುಂಬ ಕಣ್ಣೀರು ಹಾಕುವಂತೆ ಮಾಡಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

5 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

7 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

2 days ago