Advertisement
ಸುದ್ದಿಗಳು

#TomatoPriceHike | ಟೊಮೆಟೋ ಬೆಲೆಗೆ ಪ್ರಾಣವೇ ಹೋಯ್ತು…! | 30 ಲಕ್ಷ ರೂಪಾಯಿ ಗಳಿಸಿದ್ದ ರೈತ ದರೋಡೆಕೋರರಿಗೆ ಬಲಿ..! |

Share

ಟೊಮೆಟೋ….! ಇದೊಂದು ಅತ್ತ ಹಣ್ಣು ಅಲ್ಲ.. ಇತ್ತ ತರಕಾರಿಯೂ ಅಲ್ಲ. ಕೇವಲ ಹುಣಸೇ ಹಣ್ಣಿಗೆ ಪರಿಯಾಯವಾಗಿ ಸೃಷ್ಟಿಸಲಾಗಿದೆ. ಅಡುಗೆಯಲ್ಲಿ ನೈಸರ್ಗಿಕವಾಗಿ ರುಚಿ ಬೇಕೆಂದರೆ ಹುಣಸೆ ಹಣ್ಣನ್ನು ಮಾತ್ರ ಬಳಸಿ, ಟೊಮೆಟೋ ಕೇವಲ ರುಚಿ ನೀಡಬಲ್ಲದೇ ಹೊರತು ಆರೋಗ್ಯವನ್ನಲ್ಲ.. ಹೀಗಂತ ಹೇಳಿದವರು ಆಹಾರ ತಜ್ಞರೊಬ್ಬರು.  ಆದರೆ ಈ ಟೊಮೆಟೋಗಾಗಿ ಕೊಲೆಯೇ ನಡೆದು ಹೋಯ್ತು….!

Advertisement
Advertisement

ಈಗ ಮಾತ್ರ ಟೊಮೆಟೊಗೆ ಕಾಲ ಬಂದಿದೆ ಅಷ್ಟೆ…!   ಬೆಲೆ ಏರಿಕೆಯಾಗಿ ಜನ ಕಂಗಾಲಾದ್ರೆ, ಟೊಮೆಟೋ ಕಾಪಾಡಿಕೊಳ್ಳಲು ವ್ಯಾಪಾರಸ್ಥರು, ರೈತರು ಪರದಾಡುತ್ತಿದ್ದಾರೆ. ಕೆಲವೆಡೆ ಟೊಮೆಟೋ ಕಳ್ಳತನ ತಡೆಯಲು ಅಂಗಡಿಗೆ ಸಿಸಿಟಿವಿ ಹಾಕಿಸಿದ್ದು, ಇನ್ನೊಂದು ಕಡೆ ಕಾವಲುಗಾರರನ್ನು ನೇಮಿಸಿದ್ದು ಸುದ್ದಿಯಾಗಿತ್ತು. ಈ ಮಧ್ಯೆ ಕೊಯ್ಲಿಗೆ ಬಂದಿದ್ದ ಟನ್‌ಗಟ್ಟಲೆ ಟೊಮೆಟೋವನ್ನು ಗದ್ದೆಗೆ ನುಗ್ಗಿ ಕಳ್ಳರು ರಾತ್ರೋ ರಾತ್ರಿ ಕದ್ದು ಬೆಳಗಾರರ ಕುಟುಂಬ ಕಣ್ಣೀರು ಹಾಕುವಂತೆ ಮಾಡಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

1 hour ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

2 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

16 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

17 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

1 day ago