#TomatoPriceHike | ಟೊಮೆಟೋ ಬೆಲೆಗೆ ಪ್ರಾಣವೇ ಹೋಯ್ತು…! | 30 ಲಕ್ಷ ರೂಪಾಯಿ ಗಳಿಸಿದ್ದ ರೈತ ದರೋಡೆಕೋರರಿಗೆ ಬಲಿ..! |

July 14, 2023
1:14 PM
ಗಗನಕ್ಕೇರಿದ ಟೊಮೆಟೋ ಬೆಲೆಯಿಂದ ರೈತರೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿ ಶಂಕೆ ಇದೆ.

ಟೊಮೆಟೋ….! ಇದೊಂದು ಅತ್ತ ಹಣ್ಣು ಅಲ್ಲ.. ಇತ್ತ ತರಕಾರಿಯೂ ಅಲ್ಲ. ಕೇವಲ ಹುಣಸೇ ಹಣ್ಣಿಗೆ ಪರಿಯಾಯವಾಗಿ ಸೃಷ್ಟಿಸಲಾಗಿದೆ. ಅಡುಗೆಯಲ್ಲಿ ನೈಸರ್ಗಿಕವಾಗಿ ರುಚಿ ಬೇಕೆಂದರೆ ಹುಣಸೆ ಹಣ್ಣನ್ನು ಮಾತ್ರ ಬಳಸಿ, ಟೊಮೆಟೋ ಕೇವಲ ರುಚಿ ನೀಡಬಲ್ಲದೇ ಹೊರತು ಆರೋಗ್ಯವನ್ನಲ್ಲ.. ಹೀಗಂತ ಹೇಳಿದವರು ಆಹಾರ ತಜ್ಞರೊಬ್ಬರು.  ಆದರೆ ಈ ಟೊಮೆಟೋಗಾಗಿ ಕೊಲೆಯೇ ನಡೆದು ಹೋಯ್ತು….!

Advertisement
Advertisement
Advertisement
Advertisement
Advertisement

ಈಗ ಮಾತ್ರ ಟೊಮೆಟೊಗೆ ಕಾಲ ಬಂದಿದೆ ಅಷ್ಟೆ…!   ಬೆಲೆ ಏರಿಕೆಯಾಗಿ ಜನ ಕಂಗಾಲಾದ್ರೆ, ಟೊಮೆಟೋ ಕಾಪಾಡಿಕೊಳ್ಳಲು ವ್ಯಾಪಾರಸ್ಥರು, ರೈತರು ಪರದಾಡುತ್ತಿದ್ದಾರೆ. ಕೆಲವೆಡೆ ಟೊಮೆಟೋ ಕಳ್ಳತನ ತಡೆಯಲು ಅಂಗಡಿಗೆ ಸಿಸಿಟಿವಿ ಹಾಕಿಸಿದ್ದು, ಇನ್ನೊಂದು ಕಡೆ ಕಾವಲುಗಾರರನ್ನು ನೇಮಿಸಿದ್ದು ಸುದ್ದಿಯಾಗಿತ್ತು. ಈ ಮಧ್ಯೆ ಕೊಯ್ಲಿಗೆ ಬಂದಿದ್ದ ಟನ್‌ಗಟ್ಟಲೆ ಟೊಮೆಟೋವನ್ನು ಗದ್ದೆಗೆ ನುಗ್ಗಿ ಕಳ್ಳರು ರಾತ್ರೋ ರಾತ್ರಿ ಕದ್ದು ಬೆಳಗಾರರ ಕುಟುಂಬ ಕಣ್ಣೀರು ಹಾಕುವಂತೆ ಮಾಡಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ನಡೆದಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror