Advertisement
MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

Advertisement
Advertisement

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

7 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

8 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

8 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

9 hours ago