#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

August 11, 2023
1:04 PM
200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.

ನಾವು ದಿನನಿತ್ಯ ಕೊಂಡುಕೊಳ್ಳುವ ವಸ್ತುಗಳ ಬೆಲೆ ಹಾಗೇನೆ. ಒಂದಿನ ಜಾಸ್ತಿಯಾದ್ರೆ, ಇನ್ನೊಂದು ದಿನ ಇಳಿಕೆಯಾಗುತ್ತದೆ. ಅದರಲ್ಲೂ ತರಕಾರಿ ಬೆಲೆ ಅಂತೂ ಇವತ್ತಿದ್ದ ಬೆಲೆ ನಾಳೆ ಇರೋದಿಲ್ಲ. ಬೆಲೆ ಜಾಸ್ತಿಯಾದ್ರೆ ರೈತನಿಗೆ ಖಷಿ. ಅದೇ ಬೆಲೆ ಕಮ್ಮಿಯಾದ್ರೆ ಗ್ರಾಹಕನಿಗೆ ಲಾಭ. ಈಗ ಟೊಮೆಟೋ ಕಥೆನೂ ಅದೇ.  ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ.

Advertisement
Advertisement

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

Advertisement

ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror