The Rural Mirror ಫಾಲೋಅಪ್

#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾವು ದಿನನಿತ್ಯ ಕೊಂಡುಕೊಳ್ಳುವ ವಸ್ತುಗಳ ಬೆಲೆ ಹಾಗೇನೆ. ಒಂದಿನ ಜಾಸ್ತಿಯಾದ್ರೆ, ಇನ್ನೊಂದು ದಿನ ಇಳಿಕೆಯಾಗುತ್ತದೆ. ಅದರಲ್ಲೂ ತರಕಾರಿ ಬೆಲೆ ಅಂತೂ ಇವತ್ತಿದ್ದ ಬೆಲೆ ನಾಳೆ ಇರೋದಿಲ್ಲ. ಬೆಲೆ ಜಾಸ್ತಿಯಾದ್ರೆ ರೈತನಿಗೆ ಖಷಿ. ಅದೇ ಬೆಲೆ ಕಮ್ಮಿಯಾದ್ರೆ ಗ್ರಾಹಕನಿಗೆ ಲಾಭ. ಈಗ ಟೊಮೆಟೋ ಕಥೆನೂ ಅದೇ.  ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ.

Advertisement
Advertisement

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 minutes ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

11 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

16 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago