Advertisement
The Rural Mirror ಫಾಲೋಅಪ್

#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

Share

ನಾವು ದಿನನಿತ್ಯ ಕೊಂಡುಕೊಳ್ಳುವ ವಸ್ತುಗಳ ಬೆಲೆ ಹಾಗೇನೆ. ಒಂದಿನ ಜಾಸ್ತಿಯಾದ್ರೆ, ಇನ್ನೊಂದು ದಿನ ಇಳಿಕೆಯಾಗುತ್ತದೆ. ಅದರಲ್ಲೂ ತರಕಾರಿ ಬೆಲೆ ಅಂತೂ ಇವತ್ತಿದ್ದ ಬೆಲೆ ನಾಳೆ ಇರೋದಿಲ್ಲ. ಬೆಲೆ ಜಾಸ್ತಿಯಾದ್ರೆ ರೈತನಿಗೆ ಖಷಿ. ಅದೇ ಬೆಲೆ ಕಮ್ಮಿಯಾದ್ರೆ ಗ್ರಾಹಕನಿಗೆ ಲಾಭ. ಈಗ ಟೊಮೆಟೋ ಕಥೆನೂ ಅದೇ.  ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ.

Advertisement
Advertisement

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

Advertisement

ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

43 mins ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

1 hour ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

18 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

19 hours ago