Advertisement
The Rural Mirror ಫಾಲೋಅಪ್

#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

Share

ನಾವು ದಿನನಿತ್ಯ ಕೊಂಡುಕೊಳ್ಳುವ ವಸ್ತುಗಳ ಬೆಲೆ ಹಾಗೇನೆ. ಒಂದಿನ ಜಾಸ್ತಿಯಾದ್ರೆ, ಇನ್ನೊಂದು ದಿನ ಇಳಿಕೆಯಾಗುತ್ತದೆ. ಅದರಲ್ಲೂ ತರಕಾರಿ ಬೆಲೆ ಅಂತೂ ಇವತ್ತಿದ್ದ ಬೆಲೆ ನಾಳೆ ಇರೋದಿಲ್ಲ. ಬೆಲೆ ಜಾಸ್ತಿಯಾದ್ರೆ ರೈತನಿಗೆ ಖಷಿ. ಅದೇ ಬೆಲೆ ಕಮ್ಮಿಯಾದ್ರೆ ಗ್ರಾಹಕನಿಗೆ ಲಾಭ. ಈಗ ಟೊಮೆಟೋ ಕಥೆನೂ ಅದೇ.  ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ.

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

11 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

12 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

19 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

19 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

21 hours ago