ಸಮುದ್ರ ಪರಿಸರದಲ್ಲಿ ಆಗುವ ಬದಲಾವಣೆ, ಮಾನವ ಅತಿಕ್ರಮಣ ಹಾಗೂ ಹವಾಮಾನ ಬದಲಾವಣೆಯ ಪರಿಣಾಮದಿಂದ ಆಮೆಗಳ ಗೂಡುಕಟ್ಟುವ ಸ್ಥಳಗಳು ನಾಶವಾಗುತ್ತಿದ್ದು, ಇದರಿಂದ ಆಮೆಗಳ ಸಂತಾನ ಅವನತಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯು ತಿಳಿಸಿದೆ. ಸಿಎಂಎಫ್ಆರ್ ಐ ಮಂಗಳೂರಿನ ವಿಜ್ಞಾನಿ ಡಾ. ಬಿಂದು ಸುಲೋಚನನ್ ಅವರ ನೇತೃತ್ವದಲ್ಲಿ ನಡೆದ ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಅಧ್ಯಯನದ ಪ್ರಕಾರ ಆಮೆಗಳು ತನ್ನ ಗೂಡುಗಳನ್ನು ಕಟ್ಟಲು ವಿಶಾಲವಾದ ಮರಳಿನ ಕಡಲತೀರಗಳನ್ನು ಹೊಂದಲು ಬಯಸುತ್ತದೆ. ಆದರೆ ಮನುಷ್ಯ ಸೃಷ್ಟಿಸಿರುವ ಸಮುದ್ರ ಗೋಡೆಗಳು ಅವುಗಳ ಹಾದಿಗೆ ಅಡ್ಡಿಯಾಗುತ್ತಿದೆ. ಮಾತ್ರವಲ್ಲ ಹವಾಮಾನ ಬದಲಾವಣೆಯಿಂದ ಉಂಟಾದ ಸಮುದ್ರ ಮಟ್ಟ ಏರಿಕೆಯು ಅನೇಕ ಗೂಡುಕಟ್ಟುವ ಪ್ರದೇಶಗಳನ್ನು ಮುಳುಗಿಸಿದೆ ಎಂದು ತಿಳಿಸಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…