ಸಮುದ್ರ ಪರಿಸರದಲ್ಲಿ ಆಗುವ ಬದಲಾವಣೆ, ಮಾನವ ಅತಿಕ್ರಮಣ ಹಾಗೂ ಹವಾಮಾನ ಬದಲಾವಣೆಯ ಪರಿಣಾಮದಿಂದ ಆಮೆಗಳ ಗೂಡುಕಟ್ಟುವ ಸ್ಥಳಗಳು ನಾಶವಾಗುತ್ತಿದ್ದು, ಇದರಿಂದ ಆಮೆಗಳ ಸಂತಾನ ಅವನತಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯು ತಿಳಿಸಿದೆ. ಸಿಎಂಎಫ್ಆರ್ ಐ ಮಂಗಳೂರಿನ ವಿಜ್ಞಾನಿ ಡಾ. ಬಿಂದು ಸುಲೋಚನನ್ ಅವರ ನೇತೃತ್ವದಲ್ಲಿ ನಡೆದ ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಅಧ್ಯಯನದ ಪ್ರಕಾರ ಆಮೆಗಳು ತನ್ನ ಗೂಡುಗಳನ್ನು ಕಟ್ಟಲು ವಿಶಾಲವಾದ ಮರಳಿನ ಕಡಲತೀರಗಳನ್ನು ಹೊಂದಲು ಬಯಸುತ್ತದೆ. ಆದರೆ ಮನುಷ್ಯ ಸೃಷ್ಟಿಸಿರುವ ಸಮುದ್ರ ಗೋಡೆಗಳು ಅವುಗಳ ಹಾದಿಗೆ ಅಡ್ಡಿಯಾಗುತ್ತಿದೆ. ಮಾತ್ರವಲ್ಲ ಹವಾಮಾನ ಬದಲಾವಣೆಯಿಂದ ಉಂಟಾದ ಸಮುದ್ರ ಮಟ್ಟ ಏರಿಕೆಯು ಅನೇಕ ಗೂಡುಕಟ್ಟುವ ಪ್ರದೇಶಗಳನ್ನು ಮುಳುಗಿಸಿದೆ ಎಂದು ತಿಳಿಸಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…