ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.
ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.
16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.
ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…