Advertisement
ಮಾಹಿತಿ

ಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಟೂರ್ ವಿಶೇಷ ಪ್ಯಾಕೇಜ್ ಪ್ರಕಟ

Share

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.

ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.

16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.

ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

12 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago