ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.
ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.
16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.
ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…