ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 16,500 ರೂ.ಗೆ 9 ದಿನಗಳ ವಿಶೇಷ ಪ್ಯಾಕೇಜ್ ಟೂರ್ ಪ್ರಕಟಿಸಲಾಗಿದೆ.
ಪ್ರಸಿದ್ಧ ತೀರ್ಥಕ್ಷೇತ್ರಗಳಾದ ವಾರಣಾಸಿ, ಗಯಾ, ಪ್ರಯಾಗ್ ರಾಜ್, ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಮಾಡಿಸಲಾಗುವುದು. ಊಟ, ತಂಗುವ ಸ್ಥಳದ ಅನುಕೂಲ, ವೈದ್ಯಕೀಯ ವ್ಯವಸ್ಥೆ ಇರಲಿದೆ ಎಂದು ಟ್ರಾವೆಲ್ ಟೈಮ್ಸ್ ಇಂಡಿಯಾ ವ್ಯವಸ್ಥಾಪಕ ವಿಘ್ನೇಶ್ ತಿಳಿಸಿದ್ದಾರೆ.
16,500 ರೂ. ಮತ್ತು 18,750 ರೂ.ಗಳಿಂದ ಈ ವಿಶೇಷ ಪ್ಯಾಕೇಜ್ ಟೂರ್ ಪ್ರಾರಂಭವಾಗಲಿದ್ದು, ಒಟ್ಟು 600 ಜನ ಪ್ರಯಾಣಿಸುವ ರೈಲು ಇದಾಗಿದೆ. ಫೆಬ್ರವರಿ 12ರಂದು ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು.
ಆನ್ಲೈನ್ ಬುಕಿಂಗ್ ಗಾಗಿ www.ularail.com, ಮೊಬೈಲ್ ಸಂಖ್ಯೆ 90436 85850, 96203 93938 ಗೆ ಕರೆ ಮಾಡಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…