ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ

December 6, 2024
7:10 AM

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ.  ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ. 25 ನೇ ವರ್ಷದ ಸ್ವರ್ಣ ಮಹೋತ್ಸವದ ಅಂಗವಾಗಿ ಡಿಸೆಂಬರ್‌  12 ರಿಂದ 14  ರವರೆಗೆ 3 ದಿನಗಳು ಉತ್ಸವ ನಡೆಯಲಿದೆ. ದತ್ತ ಜಯಂತಿ ಹಿನ್ನಲೆಯಲ್ಲಿ   ಡಿ.11 ರಿಂದ 15 ರವರೆಗೆ ಜಿಲ್ಲೆಯ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ಸೀತಾಳಯ್ಯನ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು  ಜಿಲ್ಲಾಡಳಿತ ನಿಷೇಧಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror