ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ. 25 ನೇ ವರ್ಷದ ಸ್ವರ್ಣ ಮಹೋತ್ಸವದ ಅಂಗವಾಗಿ ಡಿಸೆಂಬರ್ 12 ರಿಂದ 14 ರವರೆಗೆ 3 ದಿನಗಳು ಉತ್ಸವ ನಡೆಯಲಿದೆ. ದತ್ತ ಜಯಂತಿ ಹಿನ್ನಲೆಯಲ್ಲಿ ಡಿ.11 ರಿಂದ 15 ರವರೆಗೆ ಜಿಲ್ಲೆಯ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ಸೀತಾಳಯ್ಯನ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು ಜಿಲ್ಲಾಡಳಿತ ನಿಷೇಧಿಸಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…