ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ. 25 ನೇ ವರ್ಷದ ಸ್ವರ್ಣ ಮಹೋತ್ಸವದ ಅಂಗವಾಗಿ ಡಿಸೆಂಬರ್ 12 ರಿಂದ 14 ರವರೆಗೆ 3 ದಿನಗಳು ಉತ್ಸವ ನಡೆಯಲಿದೆ. ದತ್ತ ಜಯಂತಿ ಹಿನ್ನಲೆಯಲ್ಲಿ ಡಿ.11 ರಿಂದ 15 ರವರೆಗೆ ಜಿಲ್ಲೆಯ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ಸೀತಾಳಯ್ಯನ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…