ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ. 25 ನೇ ವರ್ಷದ ಸ್ವರ್ಣ ಮಹೋತ್ಸವದ ಅಂಗವಾಗಿ ಡಿಸೆಂಬರ್ 12 ರಿಂದ 14 ರವರೆಗೆ 3 ದಿನಗಳು ಉತ್ಸವ ನಡೆಯಲಿದೆ. ದತ್ತ ಜಯಂತಿ ಹಿನ್ನಲೆಯಲ್ಲಿ ಡಿ.11 ರಿಂದ 15 ರವರೆಗೆ ಜಿಲ್ಲೆಯ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ಸೀತಾಳಯ್ಯನ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…