Advertisement
MIRROR FOCUS

ಎಳೆ ಅಡಿಕೆ ದಾಸ್ತಾನು | ಇಬ್ಬರ ಜೀವಕ್ಕೆ ಕುತ್ತು ತಂದ ವಿಷಕಾರಿ ಅನಿಲ |

Share

ಅಡಿಕೆ ದಾಸ್ತಾನು ಮಾಡಿರುವ ಟ್ಯಾಂಕ್‌ಗೆ ಇಳಿದು ಸ್ವಚ್ಛ ಮಾಡುತ್ತಿರುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.ಅತಿಯಾದ ಮೀಥೇನ್ ಅನಿಲವು ಟ್ಯಾಂಕ್‌ನಲ್ಲಿ ತುಂಬಿ, ಆಮ್ಲಜನಕದ ಕೊರತೆಯನ್ನು ಉಂಟುಮಾಡಿತು ಎಂದು ವರದಿಯಾಗಿದೆ.

ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಅಡಿಕೆ ಕಟಾವು ಮಾಡಿದ ಬಳಿಕ
ದಾಸ್ತಾನು ಮಾಡಿ ಸಂಸ್ಕರಣೆಯ ನಂತರ ಬಾಂಗ್ಲಾದೇಶದಲ್ಲಿ ಅಡಿಕೆ ಮಾರಾಟ ಮಾಡಲಾಗುತ್ತದೆ. ಹೀಗೆ ದಾಸ್ತಾನು ಮಾಡಿರುವ ಅಡಿಕೆಯ ಟ್ಯಾಂಕ್‌ಗೆ ಇಳಿದ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ದಿನದ ಹಿಂದೆ ಟ್ಯಾಂಕ್‌ನಲ್ಲಿ ಅಡಿಕೆ ದಾಸ್ತಾನು ಮಾಡಲಾಗಿತ್ತು, ಮರುದಿನ ಇನ್ನೊಂದು ಟ್ಯಾಂಕ್‌ ಸ್ವಚ್ಛಗೊಳಿಸಿ ಅಡಿಕೆ ತುಂಬಿದ್ದ ಟ್ಯಾಂಕ್‌ ತೆರೆಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement
Advertisement
Advertisement
Advertisement
Advertisement

ಸುಮಾರು ಎಂಟು ಅಡಿ ಆಳದ ತೊಟ್ಟಿಯಲ್ಲಿ ಅಡಿಕೆ ಶೇಖರಣೆಯಾಗಿದ್ದು, ಅಡಿಕೆಯನ್ನು ಹೊರತೆಗೆಯಲು ಮುಂದಾದಾಗ ಅವಘಡ ಸಂಭವಿಸಿದೆ.ಅಡಿಕೆ ಕೊಳೆತ ತೊಟ್ಟಿಯಲ್ಲಿ ಅತಿಯಾದ ಮೀಥೇನ್ ಅನಿಲವನ್ನು ಉತ್ಪತ್ತಿಯಾಗುತ್ತದೆ. ಇದು ಆಮ್ಲಜನಕದ ಕೊರತೆಗೆ ಕಾರಣವಾಗುತ್ತದೆ. ಇದರಿಂದಾಗಿ ಅಸ್ವಸ್ಥತೆ ಉಂಟಾಗುತ್ತದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

12 mins ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

8 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

9 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago