Advertisement
ಸುದ್ದಿಗಳು

ಎಂಆರ್‌ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಹಾಲು ಮಾರಾಟ…! | ಗ್ರಾಹಕರು ದೂರು ನೀಡಿದ್ರೆ ಲೈಸನ್ಸ್ ರದ್ದು?

Share

ಇತ್ತೀಚೆಗೆ ರಾಜ್ಯದಲ್ಲಿ ನಂದಿನಿ ಹಾಲಿನ(Nandini Milk) ಬೆಲೆ ಜಾಸ್ತಿಯಾಗಿದ್ದು(Price hike) ಗ್ರಾಹಕರನ್ನು(Customer) ಕಂಗೆಡಿಸಿದೆ. ಈ ಮಧ್ಯೆ ಈಗ ಹಾಲು ಮಾರಾಟ ಮಾಡುವವರು ಅವರ ಲಾಭಕ್ಕಾಗಿ 1-2 ರೂಪಾಯಿ ಜಾಸ್ತಿ ದುಡ್ಡು ತೆಗೆದುಕೊಳ್ಳುತ್ತಿರುವುದು ಬೇರೆ ಗ್ರಾಹಕರಿಗೆ ಹೊರೆಯಾಗಿದೆ. ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್‌ಪಿ(MRP) ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ನಂದಿನಿ ಮಾರಾಟ ವರ್ತಕರಿಗೆ ಕೆಎಂಎಫ್ (KMF) ಎಚ್ಚರಿಕೆ ನೀಡಿದೆ.

ಮೊನ್ನೆ ವರಿಗೆ 22 ರೂ. ಇದ್ದ 500 ಎಂಎಲ್ ನಂದಿನಿ ಈಗ 550 ಎಂಎಲ್ ಪ್ಯಾಕೇಟ್ ಆಗಿ 24 ರೂ. ಆಗಿದೆ. ಇದೇ ರೀತಿ ಪ್ರತಿ ಪ್ಯಾಕೇಟ್‌ಗೆ 50 ಎಂಎಲ್ ಅಧಿಕ ಹಾಲು ನೀಡಿ 2 ರೂ. ಹೆಚ್ಚು ಮಾಡಿದೆ. ಇದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ನಂದಿನಿ ಹಾಲನ್ನು ಅಧಿಕೃತ ಸ್ಟೋರ್‌ಗಳಲ್ಲಿ ಮಾತ್ರವಲ್ಲದೇ ಇತರ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತದೆ. ಬೆಳಗಿನ ಸಮಯದಲ್ಲಿ ಬಿಟ್ಟು ಉಳಿದ ಸಮಯದಲ್ಲಿ ಕೆಲ ನಂದಿನಿ ಡೀಲರ್ಸ್ಗಳು ಮಾತ್ರವಲ್ಲದೇ ಉಳಿದ ಅನೇಕ ಕಡೆ ಎಂಆರ್‌ಪಿಗಿಂತ ಹೆಚ್ಚಿನ ಬೆಲೆ ಪಡೆಯುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿವೆ.
ಇದಕ್ಕೆ ಕಡಿವಾಣ ಹಾಕಿ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುವುದನ್ನು ನಿಲ್ಲಿಸಲು ಕೆಎಂಎಫ್ ಮುಂದಾಗಿದೆ. ಎಂಆರ್‌ಪಿಗಿಂತ ಹೆಚ್ಚಿನ ಹಣ ಪಡೆಯುವ ಬಗ್ಗೆ ಗ್ರಾಹಕರು ದೂರು ನೀಡಿದರೆ, ಅಂತಹವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಲೈಸೆನ್ಸ್ ರದ್ದು ಮಾಡುವುದಾಗಿ ಕೆಎಂಎಫ್ ಎಚ್ಚರಿಸಿದೆ.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

6 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

8 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

13 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

19 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago