ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

July 17, 2025
9:46 PM

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು ವಿಭಾಗಗಳಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗಿರಿಮಾರ್ಗದಲ್ಲಿ ಕಳೆದ ಆರು ತಿಂಗಳಲ್ಲಿ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಕಂಡುಬಂದಿದೆ. ಗಿರಿ ರಸ್ತೆ ಅತ್ಯಂತ ಕಿರಿದಾಗಿರುವುದರಿಂದ ಸಮಸ್ಯೆಯಾಗುತ್ತಿದ್ದು, ಭೂಗರ್ಭ ಶಾಸ್ತ್ರಜ್ಞರು ಭೂಕುಸಿತದ ಬಗ್ಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 600 ವಾಹನಗಳನ್ನು ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ 600 ವಾಹನಗಳನ್ನು ಬಿಡಲು ನಿರ್ಧರಿಸಲಾಗಿದೆ. ಮಧ್ಯಾಹ್ನ ಬಿಡುವು ನೀಡಲಾಗುವ ಒಂದು ಗಂಟೆ ಅವಧಿಯಲ್ಲಿ ಗಿರಿಗೆ ತೆರಳುವ ವಾಹನಗಳು ಮರಳಿ ಬರಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror