Advertisement
MIRROR FOCUS

ಗುಡ್ಡ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ | ಸದ್ಯ ವಾಹನ ಸಂಚಾರ ಪುನರಾರಂಭ |

Share

ಗುಡ್ಡ ಕುಸಿತದ ಕಾರಣದಿಂದ ಲಾರಿಗಳು ಕೆಸರಿನಲ್ಲಿ ಹೂತು ಹೋಗಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.ಶಿರಾಡಿ ಘಾಟಿಯ ದೊಡ್ಡತಪ್ಪಲು ಪ್ರದೇಶದಲ್ಲಿ ಕುಸಿತಗೊಂಡು ಲಾರಿಗಳು ಬಾಕಿಯಾಗಿತ್ತು. ಕೆಸರಿನಲ್ಲಿ ಹೂತುಹೋಗಿದ್ದ ಲಾರಿಯ ತೆರವು ಕಾರ್ಯ ಬೆಳಗ್ಗೆಯೇ ನಡೆದಿದೆ. ಬಳಿಕ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯವೂ ನಡೆದಿದೆ. ನಿಧಾನವಾಗಿ ವಾಹನ ಸಂಚಾರ ಸದ್ಯ ಆರಂಭಗೊಂಡಿದೆ.……….ಮುಂದೆ ಓದಿ……..

Advertisement
Advertisement

ಕಳೆದ ಒಂದು ವಾರದಿಂದ ಶಿರಾಡಿ ಪ್ರಯಾಣವು ಅಸ್ಥಿರವಾಗಿತ್ತು. ಎರಡು ಬಾರಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗಿತ್ತು. ರಸ್ತೆಗೆ ಬಿದ್ದಿರುವ ಮಣ್ಣು ತೆರವು ಕಾರ್ಯ ನಡೆದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ.

Advertisement

Advertisement

Traffic has been restored in the Shiradi Ghat region where lorries were trapped in mud due to a landslide. The lorries were stranded in the Doddappalu area of Shiradi Ghat. The recovery operation of the buried lorry took place in the morning, followed by the clearance of mud from the road. Traffic is now moving slowly in the area.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 mins ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

25 mins ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

32 mins ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

1 hour ago

ವೆದರ್‌ ಮಿರರ್‌ | 19.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ |

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago