ಗುಡ್ಡ ಕುಸಿತದ ಕಾರಣದಿಂದ ಲಾರಿಗಳು ಕೆಸರಿನಲ್ಲಿ ಹೂತು ಹೋಗಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.ಶಿರಾಡಿ ಘಾಟಿಯ ದೊಡ್ಡತಪ್ಪಲು ಪ್ರದೇಶದಲ್ಲಿ ಕುಸಿತಗೊಂಡು ಲಾರಿಗಳು ಬಾಕಿಯಾಗಿತ್ತು. ಕೆಸರಿನಲ್ಲಿ ಹೂತುಹೋಗಿದ್ದ ಲಾರಿಯ ತೆರವು ಕಾರ್ಯ ಬೆಳಗ್ಗೆಯೇ ನಡೆದಿದೆ. ಬಳಿಕ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯವೂ ನಡೆದಿದೆ. ನಿಧಾನವಾಗಿ ವಾಹನ ಸಂಚಾರ ಸದ್ಯ ಆರಂಭಗೊಂಡಿದೆ.……….ಮುಂದೆ ಓದಿ……..
ಕಳೆದ ಒಂದು ವಾರದಿಂದ ಶಿರಾಡಿ ಪ್ರಯಾಣವು ಅಸ್ಥಿರವಾಗಿತ್ತು. ಎರಡು ಬಾರಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗಿತ್ತು. ರಸ್ತೆಗೆ ಬಿದ್ದಿರುವ ಮಣ್ಣು ತೆರವು ಕಾರ್ಯ ನಡೆದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ.
Traffic has been restored in the Shiradi Ghat region where lorries were trapped in mud due to a landslide. The lorries were stranded in the Doddappalu area of Shiradi Ghat. The recovery operation of the buried lorry took place in the morning, followed by the clearance of mud from the road. Traffic is now moving slowly in the area.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…