Advertisement
MIRROR FOCUS

ಗುಡ್ಡ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ | ಸದ್ಯ ವಾಹನ ಸಂಚಾರ ಪುನರಾರಂಭ |

Share

ಗುಡ್ಡ ಕುಸಿತದ ಕಾರಣದಿಂದ ಲಾರಿಗಳು ಕೆಸರಿನಲ್ಲಿ ಹೂತು ಹೋಗಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.ಶಿರಾಡಿ ಘಾಟಿಯ ದೊಡ್ಡತಪ್ಪಲು ಪ್ರದೇಶದಲ್ಲಿ ಕುಸಿತಗೊಂಡು ಲಾರಿಗಳು ಬಾಕಿಯಾಗಿತ್ತು. ಕೆಸರಿನಲ್ಲಿ ಹೂತುಹೋಗಿದ್ದ ಲಾರಿಯ ತೆರವು ಕಾರ್ಯ ಬೆಳಗ್ಗೆಯೇ ನಡೆದಿದೆ. ಬಳಿಕ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯವೂ ನಡೆದಿದೆ. ನಿಧಾನವಾಗಿ ವಾಹನ ಸಂಚಾರ ಸದ್ಯ ಆರಂಭಗೊಂಡಿದೆ.……….ಮುಂದೆ ಓದಿ……..

ಕಳೆದ ಒಂದು ವಾರದಿಂದ ಶಿರಾಡಿ ಪ್ರಯಾಣವು ಅಸ್ಥಿರವಾಗಿತ್ತು. ಎರಡು ಬಾರಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗಿತ್ತು. ರಸ್ತೆಗೆ ಬಿದ್ದಿರುವ ಮಣ್ಣು ತೆರವು ಕಾರ್ಯ ನಡೆದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ.

Traffic has been restored in the Shiradi Ghat region where lorries were trapped in mud due to a landslide. The lorries were stranded in the Doddappalu area of Shiradi Ghat. The recovery operation of the buried lorry took place in the morning, followed by the clearance of mud from the road. Traffic is now moving slowly in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

7 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

8 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

9 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

9 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

9 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

10 hours ago