ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ ವನ್ಯ ಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಂಜಯ್ ಗುಬ್ಬಿ, ಚಾಮರಾಜನಗರ ಅರಣ್ಯ ಪ್ರದೇಶದ ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿಧಾಮ ಪ್ರಾಣಿಗಳಿಗೆ ಮುಖ್ಯ ಆವಾಸ ಸ್ಥಾನವಾಗಿದೆ. ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ ಎಂದರು. ಸಾಕ್ಷ್ಯಾಚಿತ್ರವನ್ನು ಸುಮಾರು ನಾಲ್ಕು ವರ್ಷಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಏಷ್ಯಾ ಆನೆಗಳ ಕುರಿತು ಹೆಚ್ಚು ಒತ್ತು ನೀಡಲಾಗಿದೆ. ಇದೊಂದು ವಾಣಿಜ್ಯೇತರ ಸಾಕ್ಷ್ಯಚಿತ್ರವಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…