ರೈಲ್ವೇ ಹಳಿ ಮೇಲೆ ಬಿದ್ದ ಬಂಡೆ | ಮಂಗಳೂರು – ಬೆಂಗಳೂರು ರೈಲು ಸಂಚಾರಕ್ಕೆ ಅಡಚಣೆ

July 7, 2022
8:43 PM

ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.

Advertisement

ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್‌ನಲ್ಲಿರುವ ಟ್ರ್ಯಾಕ್‌ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ
June 18, 2025
10:43 PM
by: The Rural Mirror ಸುದ್ದಿಜಾಲ
ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?
June 18, 2025
10:32 PM
by: The Rural Mirror ಸುದ್ದಿಜಾಲ
ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ
June 18, 2025
10:18 PM
by: The Rural Mirror ಸುದ್ದಿಜಾಲ
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ
June 18, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group