ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಕಡಬ ತಾಲೂಕು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂಬವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ಸೋಮವಾರ ಈ ಘಟನೆ ನಡೆದಿದೆ.ಪುತ್ರಿ ಭಾಗವಹಿಸಿದ್ದ ಕ್ರೀಡಾಕೂಟ ನೋಡಿ ಸಮೀಪದ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಈ ಸಂದರ್ಭ ಏಕಾಏಕಿ ರೈಲು ಇಂಜಿನ್ ಬಂದಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…