ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್ನಲ್ಲಿರುವ ಟ್ರ್ಯಾಕ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…