ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್ನಲ್ಲಿರುವ ಟ್ರ್ಯಾಕ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…