ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್ನಲ್ಲಿರುವ ಟ್ರ್ಯಾಕ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…