ಗುತ್ತಿಗಾರು | ಗ್ರಂಥಾಲಯದ ಸದ್ಭಳಕೆಯತ್ತ ಹೆಜ್ಜೆ | ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ |

October 21, 2022
11:17 PM
Advertisement

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್‌ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.

Advertisement
Advertisement
Advertisement

ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror