ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…