ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…