ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…