Advertisement
ಸುದ್ದಿಗಳು

ಗುತ್ತಿಗಾರು | ಗ್ರಂಥಾಲಯದ ಸದ್ಭಳಕೆಯತ್ತ ಹೆಜ್ಜೆ | ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ |

Share

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್‌ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.

ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

11 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

19 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago