ಬಸ್‌ ಪ್ರಯಾಣ ದರ ಏರಿಕೆ…? | ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ |

June 20, 2024
11:55 AM

ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್‌ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.

2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.  ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್‌ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror