ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.
2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್ಆರ್ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15 ವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…