Advertisement
ಸುದ್ದಿಗಳು

ಬಸ್‌ ಪ್ರಯಾಣ ದರ ಏರಿಕೆ…? | ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ |

Share

ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್‌ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.

2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.  ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್‌ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

9 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago