ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.
2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್ಆರ್ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15 ವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…