ಸುಬ್ರಹ್ಮಣ್ಯದ ಪರ್ವತಮಖಿ ಬಳಿ ಮರದ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಪರ್ವತಮುಖಿ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ಆಗಮಿಸಿ ತೆರವು ಕಾರ್ಯ ನಡೆಸುತ್ತಿದ್ದಾರೆ. ವಿದ್ಯುತ್ ಕಂಬ ನೆಲಕ್ಕೆ ಉರುಳಿ ಬಿದ್ದಿದೆ. ಯಾವುದೆ ಅಪಾಯಗಳು ಸಂಭವಿಸಲಿಲ್ಲ.
ಮಾಹಿತಿ : ಅನನ್ಯ ಎಚ್, ಸುಬ್ರಹ್ಮಣ್ಯ
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…