ಸುಬ್ರಹ್ಮಣ್ಯದ ಪರ್ವತಮಖಿ ಬಳಿ ಮರದ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಪರ್ವತಮುಖಿ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ಆಗಮಿಸಿ ತೆರವು ಕಾರ್ಯ ನಡೆಸುತ್ತಿದ್ದಾರೆ. ವಿದ್ಯುತ್ ಕಂಬ ನೆಲಕ್ಕೆ ಉರುಳಿ ಬಿದ್ದಿದೆ. ಯಾವುದೆ ಅಪಾಯಗಳು ಸಂಭವಿಸಲಿಲ್ಲ.
ಮಾಹಿತಿ : ಅನನ್ಯ ಎಚ್, ಸುಬ್ರಹ್ಮಣ್ಯ
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…