“ತಾಯಿಯ ಹೆಸರಲ್ಲಿ ಒಂದು ಸಸಿ”-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಜೂನ್ 5 ರಿಂದ ಸೆಪ್ಟೆಂಬರ್ 30 ವರೆಗೆ ನಡೆಯುವ ಈ ಅಭಿಯಾನ ಪ್ರಕೃತಿಯೊಂದಿಗಿನ ನಮ್ಮ ಪ್ರೇಮ ಮತ್ತು ಜವಾಬ್ದಾರಿಯ ಸಂಕೇತವಾಗಿದೆ ಎಂದರು. ವಿದ್ಯಾರ್ಥಿಗಳು ಮತ್ತು ಯುವಜನರು ತಮ್ಮ ತಾಯಿಯ ಹೆಸರಲ್ಲಿ ಒಂದು ಸಸಿ ನೆಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel