“ತಾಯಿಯ ಹೆಸರಲ್ಲಿ ಒಂದು ಸಸಿ”-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಜೂನ್ 5 ರಿಂದ ಸೆಪ್ಟೆಂಬರ್ 30 ವರೆಗೆ ನಡೆಯುವ ಈ ಅಭಿಯಾನ ಪ್ರಕೃತಿಯೊಂದಿಗಿನ ನಮ್ಮ ಪ್ರೇಮ ಮತ್ತು ಜವಾಬ್ದಾರಿಯ ಸಂಕೇತವಾಗಿದೆ ಎಂದರು. ವಿದ್ಯಾರ್ಥಿಗಳು ಮತ್ತು ಯುವಜನರು ತಮ್ಮ ತಾಯಿಯ ಹೆಸರಲ್ಲಿ ಒಂದು ಸಸಿ ನೆಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…