ತ್ರಿಪುರಾ ಪ್ರವಾಹ | ಕೃಷಿ ಕ್ಷೇತ್ರಕ್ಕೆ ಅಪಾರ ಹಾನಿ | ಕೃಷಿ ಹಾನಿ ₹1,017 ಕೋಟಿ |

August 27, 2024
11:27 AM
ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು, ಸೇತುವೆಗಳು ಕಿತ್ತುಹೋಗಿದೆ, ವಿದ್ಯುತ್ ಪೂರೈಕೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.  ಪ್ರವಾಹದಿಂದ 1,017 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ನಿರಂತರ ಮಳೆ ಮತ್ತು ಭೂಕುಸಿತದಿಂದ ಶಾಲೆಯ ಮೂಲಸೌಕರ್ಯಕ್ಕೂ ಹಾನಿಯಾಗಿದೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ 70,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸದ್ಯ ಕೃಷಿ ವಲಯವು ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2.43 ಲಕ್ಷ ಮೆಟ್ರಿಕ್ ಟನ್‌ಗಳ ಉತ್ಪಾದನೆ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. 

The agriculture sector in Tripura has suffered extensive damage due to severe flooding. Rural areas have been particularly hard hit, with ready-to-harvest paddy crops being destroyed, along with damage to roads and bridges. Additionally, the power supply has been severely disrupted.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror