Advertisement
MIRROR FOCUS

ತ್ರಿಪುರಾ ಪ್ರವಾಹ | ಕೃಷಿ ಕ್ಷೇತ್ರಕ್ಕೆ ಅಪಾರ ಹಾನಿ | ಕೃಷಿ ಹಾನಿ ₹1,017 ಕೋಟಿ |

Share
ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು, ಸೇತುವೆಗಳು ಕಿತ್ತುಹೋಗಿದೆ, ವಿದ್ಯುತ್ ಪೂರೈಕೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.  ಪ್ರವಾಹದಿಂದ 1,017 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ನಿರಂತರ ಮಳೆ ಮತ್ತು ಭೂಕುಸಿತದಿಂದ ಶಾಲೆಯ ಮೂಲಸೌಕರ್ಯಕ್ಕೂ ಹಾನಿಯಾಗಿದೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ 70,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸದ್ಯ ಕೃಷಿ ವಲಯವು ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2.43 ಲಕ್ಷ ಮೆಟ್ರಿಕ್ ಟನ್‌ಗಳ ಉತ್ಪಾದನೆ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. 

The agriculture sector in Tripura has suffered extensive damage due to severe flooding. Rural areas have been particularly hard hit, with ready-to-harvest paddy crops being destroyed, along with damage to roads and bridges. Additionally, the power supply has been severely disrupted.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

4 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

6 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

6 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

6 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

7 hours ago