Advertisement
MIRROR FOCUS

ತ್ರಿಪುರಾ ಪ್ರವಾಹ | ಕೃಷಿ ಕ್ಷೇತ್ರಕ್ಕೆ ಅಪಾರ ಹಾನಿ | ಕೃಷಿ ಹಾನಿ ₹1,017 ಕೋಟಿ |

Share
ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು, ಸೇತುವೆಗಳು ಕಿತ್ತುಹೋಗಿದೆ, ವಿದ್ಯುತ್ ಪೂರೈಕೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.  ಪ್ರವಾಹದಿಂದ 1,017 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ನಿರಂತರ ಮಳೆ ಮತ್ತು ಭೂಕುಸಿತದಿಂದ ಶಾಲೆಯ ಮೂಲಸೌಕರ್ಯಕ್ಕೂ ಹಾನಿಯಾಗಿದೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ 70,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸದ್ಯ ಕೃಷಿ ವಲಯವು ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2.43 ಲಕ್ಷ ಮೆಟ್ರಿಕ್ ಟನ್‌ಗಳ ಉತ್ಪಾದನೆ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. 

The agriculture sector in Tripura has suffered extensive damage due to severe flooding. Rural areas have been particularly hard hit, with ready-to-harvest paddy crops being destroyed, along with damage to roads and bridges. Additionally, the power supply has been severely disrupted.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago