ಇತಿಹಾಸ ಪ್ರಸಿದ್ಧ, ಸಂಪೂರ್ಣ ಶಿಲಾಮಯವಾಗಿರುವ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿ.20 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ, ದರ್ಶನ ಬಲಿ ನೆರವೇರಲಿದೆ.
ಡಿ.18 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವ, ಧ್ವಜಾರೋಹಣ, ಮಹಾರಂಗ ಪೂಜೆ, ಡಿ.19 ರಂದು ಶ್ರೀ ದೇವರ ಬಲಿ ಹೊರಟು ಶ್ರೀ ದೇವರ ಬ್ರಹ್ಮರಥಾರೋಹಣದ ಬಳಿಕ ರಾತ್ರಿ 9.30ರಿಂದ ಶ್ರೀ ದೇವರ ಬ್ರಹ್ಮರಥೋತ್ಸವ, ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಡಿ.20 ರಂದು ಉತ್ಸವ ಬಲಿ, ದರ್ಶನ ಬಲಿ, ಓಡುಬಳಿ ಬಳಿಕ ಸಾಯಂಕಾಲ ಅವಭೃತೋತ್ಸವ ನಡೆಯಲಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…